ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm