ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm