ಬ್ರೇಕಿಂಗ್ ನ್ಯೂಸ್
25-01-24 05:37 pm Udupi Correspondent ಕರಾವಳಿ
ಉಡುಪಿ, ಜ.25: ಶೆಟ್ಟರ್ ಬಿಜೆಪಿಗೆ ಮರಳುತ್ತಾರೆಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘ ಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಮರಳಿರುವುದರಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ, ನಮ್ಮ ವಿಶ್ವಾಸ ಹೆಚ್ಚಾಗಿದೆ. ಶೆಟ್ಟರ್ ಮರು ಸೇರ್ಪಡೆಯಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದ ಕೋಟ, ಶೆಟ್ಟರ್ ಅವರು ಸುಧೀರ್ಘ ರಾಜಕೀಯ ಅನುಭವಿ ಮತ್ತು ಮುತ್ಸದ್ದಿ. ಜನಸಂಘ ಕಾಲದಿಂದ ಬಿಜೆಪಿ ಕಟ್ಟಿದವರು. ಅವರ ಮರು ಆಗಮನದಿಂದ ಖುಷಿ, ಸಮಾಧಾನ, ಸಂತೋಷವಾಗಿದೆ ಎಂದರು. ಶೆಟ್ಟರ್ ಬಿಜೆಪಿಯ ಪರಮೋಚ್ಚ ಮುಖಂಡರನ್ನು ಎಂದೂ ಟೀಕಿಸಿಲ್ಲ. ಆರೋಗ್ಯಕರ ಟೀಕೆಗಳನ್ನು ಮಾತ್ರ ಮಾಡುತ್ತಿದ್ದರು. ಶೆಟ್ಟರ್ ಪಕ್ಷಕ್ಕೆ ಮರಳಿದ ಕ್ರೆಡಿಟ್ ಪಕ್ಷಕ್ಕೆ ಸಲ್ಲುತ್ತದೆ. ಯಾರಿಗೂ ಒಬ್ಬರಿಗೆ ಅಲ್ಲ ಎಂದರು.
ಕಾಂಗ್ರೆಸ್ ಎಷ್ಟೇ ಅವಕಾಶ ಕೊಟ್ಟರೂ ಶೆಟ್ಟರ್ ರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ. ಅಧಿಕಾರಕ್ಕಿಂತ ಹೆಚ್ಚಾಗಿ ಸಮಾಧಾನ ಬೇಕು ಎಂದು ಬಿಜೆಪಿಗೆ ಮರಳಿದ್ದಾರೆ. ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಸಣ್ಣಪುಟ್ಟ ಮುನಿಸಿದ್ದರೂ ಸಿದ್ಧಾಂತಕ್ಕೆ ಬದ್ಧತೆ ಇದೆ ಎಂಬುದಕ್ಕೆ ಶೆಟರ್ ಸಾಕ್ಷಿ. ಲಕ್ಷ್ಮಣ ಸವದಿಯೂ ಮರು ಸೇರ್ಪಡೆ ಬಗ್ಗೆ ಚರ್ಚೆಯಾಗುತ್ತಿದೆ. ಸವದಿ ಕೂಡ ಶೆಟ್ಟರ್ ಹಾದಿ ತುಳಿಯುತ್ತಾರೆ ಎಂಬ ವಿಶ್ವಾಸವಿದೆ. ಮೋದಿ ನಾಯಕತ್ವವನ್ನು ರಾಷ್ಟ್ರವೇ ಪ್ರೀತಿಸುತ್ತಿದೆ. ರಾಮ ಪ್ರತಿಷ್ಠಾಪನೆ ನಂತರ ಕಾಂಗ್ರೆಸ್ ನಲ್ಲಿರುವ ಹಿಂದುಗಳು ಕೂಡ ಬಿಜೆಪಿಯ ವೈಚಾರಿಕತೆಯನ್ನು ಮೆಚ್ಚಿದ್ದಾರೆ. ರಾಷ್ಟ್ರವನ್ನು ಮುನ್ನಡೆಸುತ್ತಿರುವ ಮೋದಿಯವರನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
Shettar was expected to return to the BJP. He was associated with our ideology for a long time. Leader of Opposition in the Legislative Council Kota Srinivas Poojary said that no other party is suitable for people with ideological backgrounds like Shettar.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm