ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 10:54 am
HK News Staffer
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm