ಬ್ರೇಕಿಂಗ್ ನ್ಯೂಸ್
26-01-24 11:12 pm Mangalore Correspondent ಕರಾವಳಿ
ಮಂಗಳೂರು, ಜ.26: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವನ್ನಪ್ಪಿದ ಪ್ರಕರಣ ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಶುಕ್ರವಾರ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣವನ್ನು ಅಪಾಟ್೯ಮೆಂಟ್ ನ ಹಿರಿಯ ನಾಗರಿಕರಾದ, ನಿವೃತ್ತ ಸರಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು. ನಂತರ ಭಾಷಣವನ್ನೂ ಮಾಡಿದ್ದ ಅವರು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ಲಿಫ್ಟ್ ನಲ್ಲಿ ತೆರಳಿದ್ದರು.
ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರ ಪ್ರಾಣ ಹೋಗಿತ್ತು. ಮೂಲತಃ ಕುಂದಾಪುರ ಗಂಗೊಳ್ಳಿ ನಿವಾಸಿಯಾಗಿರುವ ಅವರ ಮೃತದೇಹವನ್ನು ನಂತರ ಊರಿಗೆ ಕೊಂಡೊಯ್ಯಲಾಯಿತು.
80 year old dies of heart attack after flag hosting at Bejai in Mangalore. The deceased has been identifed as Abdul Samad.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm