ಬ್ರೇಕಿಂಗ್ ನ್ಯೂಸ್
27-01-24 12:57 pm Mangalore Correspondent ಕರಾವಳಿ
ಮಂಗಳೂರು, ಜ.27: ಮರಕಡ ಬಳಿಯ ಮಿಲಾತ್ ನಗರ್ ಎಂಬಲ್ಲಿ ನಿನ್ನೆ ತಡರಾತ್ರಿ ಮಸೀದಿಯೊಂದಕ್ಕೆ ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬ ಕುಡಿದು ಬಂದು ಒಳಗೆ ನುಗ್ಗಿದ್ದು, ಅಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸಿ ಅಸಭ್ಯ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಬಾಗಲಕೋಟ ಮೂಲದ ಕೂಲಿ ಕಾರ್ಮಿಕ ಹನುಮಂತು ಎಂಬಾತನೆಂದು ಪೊಲೀಸರು ಗುರುತಿಸಿದ್ದು, ವಶಕ್ಕೆ ಪಡೆದಿದ್ದಾರೆ. ನಡುರಾತ್ರಿ 1 ಗಂಟೆ ವೇಳೆಗೆ ಮಸೀದಿಯ ಒಳಕ್ಕೆ ಬಂದಿದ್ದು ಮಾನಸಿಕ ಸ್ಥಿಮಿತ ಇಲ್ಲದಂತೆ ವರ್ತಿಸಿದ್ದಾನೆ. ಕುಡಿದ ಮತ್ತಿನಲ್ಲಿ ತೂರಾಡುತ್ತಾ ಏನೇನೋ ಅವಾಚ್ಯ ಶಬ್ದಗಳಿಂದ ಮಸೀದಿ ಸಿಬಂದಿಯನ್ನು ನಿಂದಿಸಿದ್ದಾನೆ. ಮಸೀದಿ ಸಿಬಂದಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾವೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಕಾರ್ಮಿಕನನ್ನು ಎಳೆದೊಯ್ದಿದ್ದಾರೆ.
ವಿಚಾರಣೆ ನಡೆಸಿದಾಗ 20 ದಿನಗಳ ಹಿಂದೆ ಬಾಗಲಕೋಟೆಯಿಂದ ಬಂದಿದ್ದು, ಮಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದ. ಕಾವೂರು ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 447, 295 ಮತ್ತು 295 ಎ ಅಡಿ ಪ್ರಕರಣ ದಾಖಲಿಸಲಾಗಿದೆ.
Mangalore One arrested at Kavoor for entering mosque by drinking and misbehaving.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm