ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm