ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.
ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm