ಬ್ರೇಕಿಂಗ್ ನ್ಯೂಸ್
22-11-20 05:36 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 22: ರಾಜ್ಯದಲ್ಲಿ ಮೈಸೂರು ಮತ್ತು ಮಂಗಳೂರು ಸಮಾನಾಂತರವಾಗಿ ಬೆಳೆಯುತ್ತಿರುವ ಅವಳಿ ನಗರಗಳು. ಈ ನಗರಗಳ ಮಧ್ಯೆ ತುರ್ತು ಪ್ರಯಾಣಕ್ಕಾಗಿ ವಿಮಾನ ಸೌಲಭ್ಯ ಬರಬೇಕೆಂಬ ಜನರ ನಿರೀಕ್ಷೆ ಈಡೇರುತ್ತಿದೆ. ಇದೇ ಡಿಸೆಂಬರ್ 10 ರಿಂದ ಇವೆರಡು ನಗರಗಳ ಮಧ್ಯೆ ವಿಮಾನ ಸಂಚಾರ ಆರಂಭಗೊಳ್ಳಲಿದೆ.
ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ಮೈಸೂರು – ಮಂಗಳೂರು ಮಧ್ಯೆ ವಾರದಲ್ಲಿ ನಾಲ್ಕು ದಿನ ಸಂಚರಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಈ ಸೇವೆ ಇರಲಿದ್ದು ಮೈಸೂರಿನಿಂದ ಬೆಳಗ್ಗೆ ಹನ್ನೊಂದಕ್ಕೆ ಹೊರಡುವ ಈ ವಿಮಾನವು ಮಂಗ್ಳೂರಿಗೆ ಮಧ್ಯಾಹ್ನ 12.15ಕ್ಕೆ ತಲುಪಲಿದೆ. ಅಲ್ಲಿಂದ ಮರಳಿ ಮಧ್ಯಾಹ್ನ 12.40ಕ್ಕೆ ಹೊರಟು 1.40ಕ್ಕೆ ಮೈಸೂರಿಗೆ ತಲುಪಲಿದೆ.


ಮಂಗಳೂರು ಮೂಲದ ಸುಮಾರು ಅರುವತ್ತು ಸಾವಿರ ಕುಟುಂಬಗಳು ಮೈಸೂರಿನಲ್ಲಿ ವಾಸವಿದ್ದು ಈ ಹಿನ್ನೆಲೆಯಲ್ಲಿ ಎರಡೂ ನಗರಗಳ ನಡುವೆ ವಿಮಾನ ಹಾರಾಟ ಆರಂಭಿಸುವಂತೆ ಹಲವು ಸಂಘ ಸಂಸ್ಥೆಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಮುಖರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ ನಲ್ಲಿಯೇ ಈ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭಿಸುವುದಾಗಿ ಏರ್ ಇಂಡಿಯಾ ಪ್ರಕಟಿಸಿತ್ತು. ಆದರೆ ಅನುಮತಿ ದೊರೆತಿರಲಿಲ್ಲ. ಹೀಗಾಗಿ ವಿಮಾನ ಸಂಚಾರ ವಿಳಂಬವಾಗಿತ್ತು. ಇದೀಗ ಹಸಿರು ನಿಶಾನೆ ದೊರೆತಿದ್ದು ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ಸಂತಸವಾಗಿದೆ.
Video:
Thank you beloved PM @narendramodi ji and @HardeepSPuri Sir. ALLIANCE AIR COMMENCES FLIGHT OPERATIONS CONNECTING MYSURU TO MANGALORE EFFECTIVE 10TH DECEMBER 2020
— Pratap Simha (@mepratap) November 21, 2020
The flight will operate on Wednesday, Friday, Saturday & Sunday.
Want to fly from Mysuru to Mangaluru? Very soon!
— Pratap Simha (@mepratap) November 21, 2020
Air India to commence it's operations from Mangalore to Mysore from December 10th, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am