ಬ್ರೇಕಿಂಗ್ ನ್ಯೂಸ್
22-11-20 05:36 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 22: ರಾಜ್ಯದಲ್ಲಿ ಮೈಸೂರು ಮತ್ತು ಮಂಗಳೂರು ಸಮಾನಾಂತರವಾಗಿ ಬೆಳೆಯುತ್ತಿರುವ ಅವಳಿ ನಗರಗಳು. ಈ ನಗರಗಳ ಮಧ್ಯೆ ತುರ್ತು ಪ್ರಯಾಣಕ್ಕಾಗಿ ವಿಮಾನ ಸೌಲಭ್ಯ ಬರಬೇಕೆಂಬ ಜನರ ನಿರೀಕ್ಷೆ ಈಡೇರುತ್ತಿದೆ. ಇದೇ ಡಿಸೆಂಬರ್ 10 ರಿಂದ ಇವೆರಡು ನಗರಗಳ ಮಧ್ಯೆ ವಿಮಾನ ಸಂಚಾರ ಆರಂಭಗೊಳ್ಳಲಿದೆ.
ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ಮೈಸೂರು – ಮಂಗಳೂರು ಮಧ್ಯೆ ವಾರದಲ್ಲಿ ನಾಲ್ಕು ದಿನ ಸಂಚರಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಈ ಸೇವೆ ಇರಲಿದ್ದು ಮೈಸೂರಿನಿಂದ ಬೆಳಗ್ಗೆ ಹನ್ನೊಂದಕ್ಕೆ ಹೊರಡುವ ಈ ವಿಮಾನವು ಮಂಗ್ಳೂರಿಗೆ ಮಧ್ಯಾಹ್ನ 12.15ಕ್ಕೆ ತಲುಪಲಿದೆ. ಅಲ್ಲಿಂದ ಮರಳಿ ಮಧ್ಯಾಹ್ನ 12.40ಕ್ಕೆ ಹೊರಟು 1.40ಕ್ಕೆ ಮೈಸೂರಿಗೆ ತಲುಪಲಿದೆ.
ಮಂಗಳೂರು ಮೂಲದ ಸುಮಾರು ಅರುವತ್ತು ಸಾವಿರ ಕುಟುಂಬಗಳು ಮೈಸೂರಿನಲ್ಲಿ ವಾಸವಿದ್ದು ಈ ಹಿನ್ನೆಲೆಯಲ್ಲಿ ಎರಡೂ ನಗರಗಳ ನಡುವೆ ವಿಮಾನ ಹಾರಾಟ ಆರಂಭಿಸುವಂತೆ ಹಲವು ಸಂಘ ಸಂಸ್ಥೆಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಮುಖರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ ನಲ್ಲಿಯೇ ಈ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭಿಸುವುದಾಗಿ ಏರ್ ಇಂಡಿಯಾ ಪ್ರಕಟಿಸಿತ್ತು. ಆದರೆ ಅನುಮತಿ ದೊರೆತಿರಲಿಲ್ಲ. ಹೀಗಾಗಿ ವಿಮಾನ ಸಂಚಾರ ವಿಳಂಬವಾಗಿತ್ತು. ಇದೀಗ ಹಸಿರು ನಿಶಾನೆ ದೊರೆತಿದ್ದು ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ಸಂತಸವಾಗಿದೆ.
Video:
Thank you beloved PM @narendramodi ji and @HardeepSPuri Sir. ALLIANCE AIR COMMENCES FLIGHT OPERATIONS CONNECTING MYSURU TO MANGALORE EFFECTIVE 10TH DECEMBER 2020
— Pratap Simha (@mepratap) November 21, 2020
The flight will operate on Wednesday, Friday, Saturday & Sunday.
Want to fly from Mysuru to Mangaluru? Very soon!
— Pratap Simha (@mepratap) November 21, 2020
Air India to commence it's operations from Mangalore to Mysore from December 10th, 2020.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 11:46 am
Mangalore Correspondent
Mangalore Police, Drugs, Sudheer Kumar Reddy:...
03-07-25 10:50 pm
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
04-07-25 12:31 pm
Mangalore Correspondent
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm