ಬ್ರೇಕಿಂಗ್ ನ್ಯೂಸ್
22-11-20 05:36 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 22: ರಾಜ್ಯದಲ್ಲಿ ಮೈಸೂರು ಮತ್ತು ಮಂಗಳೂರು ಸಮಾನಾಂತರವಾಗಿ ಬೆಳೆಯುತ್ತಿರುವ ಅವಳಿ ನಗರಗಳು. ಈ ನಗರಗಳ ಮಧ್ಯೆ ತುರ್ತು ಪ್ರಯಾಣಕ್ಕಾಗಿ ವಿಮಾನ ಸೌಲಭ್ಯ ಬರಬೇಕೆಂಬ ಜನರ ನಿರೀಕ್ಷೆ ಈಡೇರುತ್ತಿದೆ. ಇದೇ ಡಿಸೆಂಬರ್ 10 ರಿಂದ ಇವೆರಡು ನಗರಗಳ ಮಧ್ಯೆ ವಿಮಾನ ಸಂಚಾರ ಆರಂಭಗೊಳ್ಳಲಿದೆ.
ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ಮೈಸೂರು – ಮಂಗಳೂರು ಮಧ್ಯೆ ವಾರದಲ್ಲಿ ನಾಲ್ಕು ದಿನ ಸಂಚರಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಈ ಸೇವೆ ಇರಲಿದ್ದು ಮೈಸೂರಿನಿಂದ ಬೆಳಗ್ಗೆ ಹನ್ನೊಂದಕ್ಕೆ ಹೊರಡುವ ಈ ವಿಮಾನವು ಮಂಗ್ಳೂರಿಗೆ ಮಧ್ಯಾಹ್ನ 12.15ಕ್ಕೆ ತಲುಪಲಿದೆ. ಅಲ್ಲಿಂದ ಮರಳಿ ಮಧ್ಯಾಹ್ನ 12.40ಕ್ಕೆ ಹೊರಟು 1.40ಕ್ಕೆ ಮೈಸೂರಿಗೆ ತಲುಪಲಿದೆ.


ಮಂಗಳೂರು ಮೂಲದ ಸುಮಾರು ಅರುವತ್ತು ಸಾವಿರ ಕುಟುಂಬಗಳು ಮೈಸೂರಿನಲ್ಲಿ ವಾಸವಿದ್ದು ಈ ಹಿನ್ನೆಲೆಯಲ್ಲಿ ಎರಡೂ ನಗರಗಳ ನಡುವೆ ವಿಮಾನ ಹಾರಾಟ ಆರಂಭಿಸುವಂತೆ ಹಲವು ಸಂಘ ಸಂಸ್ಥೆಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಮುಖರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ ನಲ್ಲಿಯೇ ಈ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭಿಸುವುದಾಗಿ ಏರ್ ಇಂಡಿಯಾ ಪ್ರಕಟಿಸಿತ್ತು. ಆದರೆ ಅನುಮತಿ ದೊರೆತಿರಲಿಲ್ಲ. ಹೀಗಾಗಿ ವಿಮಾನ ಸಂಚಾರ ವಿಳಂಬವಾಗಿತ್ತು. ಇದೀಗ ಹಸಿರು ನಿಶಾನೆ ದೊರೆತಿದ್ದು ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ಸಂತಸವಾಗಿದೆ.
Video:
Thank you beloved PM @narendramodi ji and @HardeepSPuri Sir. ALLIANCE AIR COMMENCES FLIGHT OPERATIONS CONNECTING MYSURU TO MANGALORE EFFECTIVE 10TH DECEMBER 2020
— Pratap Simha (@mepratap) November 21, 2020
The flight will operate on Wednesday, Friday, Saturday & Sunday.
Want to fly from Mysuru to Mangaluru? Very soon!
— Pratap Simha (@mepratap) November 21, 2020
Air India to commence it's operations from Mangalore to Mysore from December 10th, 2020.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm