ಬ್ರೇಕಿಂಗ್ ನ್ಯೂಸ್
22-11-20 05:36 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 22: ರಾಜ್ಯದಲ್ಲಿ ಮೈಸೂರು ಮತ್ತು ಮಂಗಳೂರು ಸಮಾನಾಂತರವಾಗಿ ಬೆಳೆಯುತ್ತಿರುವ ಅವಳಿ ನಗರಗಳು. ಈ ನಗರಗಳ ಮಧ್ಯೆ ತುರ್ತು ಪ್ರಯಾಣಕ್ಕಾಗಿ ವಿಮಾನ ಸೌಲಭ್ಯ ಬರಬೇಕೆಂಬ ಜನರ ನಿರೀಕ್ಷೆ ಈಡೇರುತ್ತಿದೆ. ಇದೇ ಡಿಸೆಂಬರ್ 10 ರಿಂದ ಇವೆರಡು ನಗರಗಳ ಮಧ್ಯೆ ವಿಮಾನ ಸಂಚಾರ ಆರಂಭಗೊಳ್ಳಲಿದೆ.
ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ಮೈಸೂರು – ಮಂಗಳೂರು ಮಧ್ಯೆ ವಾರದಲ್ಲಿ ನಾಲ್ಕು ದಿನ ಸಂಚರಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಈ ಸೇವೆ ಇರಲಿದ್ದು ಮೈಸೂರಿನಿಂದ ಬೆಳಗ್ಗೆ ಹನ್ನೊಂದಕ್ಕೆ ಹೊರಡುವ ಈ ವಿಮಾನವು ಮಂಗ್ಳೂರಿಗೆ ಮಧ್ಯಾಹ್ನ 12.15ಕ್ಕೆ ತಲುಪಲಿದೆ. ಅಲ್ಲಿಂದ ಮರಳಿ ಮಧ್ಯಾಹ್ನ 12.40ಕ್ಕೆ ಹೊರಟು 1.40ಕ್ಕೆ ಮೈಸೂರಿಗೆ ತಲುಪಲಿದೆ.


ಮಂಗಳೂರು ಮೂಲದ ಸುಮಾರು ಅರುವತ್ತು ಸಾವಿರ ಕುಟುಂಬಗಳು ಮೈಸೂರಿನಲ್ಲಿ ವಾಸವಿದ್ದು ಈ ಹಿನ್ನೆಲೆಯಲ್ಲಿ ಎರಡೂ ನಗರಗಳ ನಡುವೆ ವಿಮಾನ ಹಾರಾಟ ಆರಂಭಿಸುವಂತೆ ಹಲವು ಸಂಘ ಸಂಸ್ಥೆಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಮುಖರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ ನಲ್ಲಿಯೇ ಈ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭಿಸುವುದಾಗಿ ಏರ್ ಇಂಡಿಯಾ ಪ್ರಕಟಿಸಿತ್ತು. ಆದರೆ ಅನುಮತಿ ದೊರೆತಿರಲಿಲ್ಲ. ಹೀಗಾಗಿ ವಿಮಾನ ಸಂಚಾರ ವಿಳಂಬವಾಗಿತ್ತು. ಇದೀಗ ಹಸಿರು ನಿಶಾನೆ ದೊರೆತಿದ್ದು ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ಸಂತಸವಾಗಿದೆ.
Video:
Thank you beloved PM @narendramodi ji and @HardeepSPuri Sir. ALLIANCE AIR COMMENCES FLIGHT OPERATIONS CONNECTING MYSURU TO MANGALORE EFFECTIVE 10TH DECEMBER 2020
— Pratap Simha (@mepratap) November 21, 2020
The flight will operate on Wednesday, Friday, Saturday & Sunday.
Want to fly from Mysuru to Mangaluru? Very soon!
— Pratap Simha (@mepratap) November 21, 2020
Air India to commence it's operations from Mangalore to Mysore from December 10th, 2020.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm