ಬ್ರೇಕಿಂಗ್ ನ್ಯೂಸ್
28-01-24 07:19 pm Mangalore Correspondent ಕರಾವಳಿ
ಮಂಗಳೂರು, ಜ.28: ವೇಣೂರು ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಬಳಿಯ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಸುತ್ತಿದ್ದ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಮೂವರು ದುರಂತ ಸಾವಿಗೀಡಾಗಿದ್ದಾರೆ.
ಸಂಜೆ 5.30ರ ವೇಳೆಗೆ ಸುಡುಮದ್ದು ಶೇಖರಣೆ ಮಾಡಿದ್ದ ಜಾಗದಲ್ಲಿ ಬ್ಲಾಸ್ಟ್ ಆಗಿದ್ದು ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಬೆಳ್ತಂಗಡಿ ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಬಶೀರ್ ಎಂಬವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ ಎಂಬ ಫ್ಯಾಕ್ಟರಿಯಲ್ಲಿ ಸ್ಫೋಟ ಉಂಟಾಗಿದೆ.
ಮೃತರು ಉತ್ತರ ಭಾರತ ಮೂಲದ ಕಾರ್ಮಿಕರು ಎನ್ನಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಬಶೀರ್ ಸ್ಥಳೀಯವಾಗಿ ಪಂಚಾಯತ್ ಪರವಾನಗಿ ಪಡೆದು ಸುಡುಮದ್ದು ತಯಾರಿ ಕೆಲಸ ಮಾಡುತ್ತಿದ್ದರು. ಜಾತ್ರೆ, ಉತ್ಸವಕ್ಕೆ ಸುಡುಮದ್ದುಗಳನ್ನು ಪೂರೈಕೆ ಮಾಡುತ್ತಿದ್ದರು. ಸ್ಫೋಟಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ. ಸ್ಫೋಟದ ತೀವ್ರತೆಗೆ ಇಬ್ಬರ ಕೈಕಾಲು, ದೇಹ ಛಿದ್ರಗೊಂಡಿದೆ. ಹೊರಗಡೆ ಮಾಂಸದ ಮುದ್ದೆ ಬಿದ್ದುಕೊಂಡಿರುವ ದೃಶ್ಯ ಸೆರೆಯಾಗಿದ್ದು ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿದೆ.
Craker blast two horrifically killed at Venur Belthangady in Mangalore. Two workers were killed in an explosion at a firecracker warehouse in Kukkadi village of Katyaru in Beltangady taluk of Dakshina Kannada district. The mishap took place in the Fireworks warehouse of Solid Fire Works belonging to Basheer. The worker jumped out of the warehouse at the sound of the firework explosion. The incident took place under the jurisdiction of Venur police station.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm