ಬ್ರೇಕಿಂಗ್ ನ್ಯೂಸ್
28-01-24 07:19 pm Mangalore Correspondent ಕರಾವಳಿ
ಮಂಗಳೂರು, ಜ.28: ವೇಣೂರು ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಬಳಿಯ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಸುತ್ತಿದ್ದ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಮೂವರು ದುರಂತ ಸಾವಿಗೀಡಾಗಿದ್ದಾರೆ.
ಸಂಜೆ 5.30ರ ವೇಳೆಗೆ ಸುಡುಮದ್ದು ಶೇಖರಣೆ ಮಾಡಿದ್ದ ಜಾಗದಲ್ಲಿ ಬ್ಲಾಸ್ಟ್ ಆಗಿದ್ದು ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಬೆಳ್ತಂಗಡಿ ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಬಶೀರ್ ಎಂಬವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ ಎಂಬ ಫ್ಯಾಕ್ಟರಿಯಲ್ಲಿ ಸ್ಫೋಟ ಉಂಟಾಗಿದೆ.



ಮೃತರು ಉತ್ತರ ಭಾರತ ಮೂಲದ ಕಾರ್ಮಿಕರು ಎನ್ನಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಬಶೀರ್ ಸ್ಥಳೀಯವಾಗಿ ಪಂಚಾಯತ್ ಪರವಾನಗಿ ಪಡೆದು ಸುಡುಮದ್ದು ತಯಾರಿ ಕೆಲಸ ಮಾಡುತ್ತಿದ್ದರು. ಜಾತ್ರೆ, ಉತ್ಸವಕ್ಕೆ ಸುಡುಮದ್ದುಗಳನ್ನು ಪೂರೈಕೆ ಮಾಡುತ್ತಿದ್ದರು. ಸ್ಫೋಟಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ. ಸ್ಫೋಟದ ತೀವ್ರತೆಗೆ ಇಬ್ಬರ ಕೈಕಾಲು, ದೇಹ ಛಿದ್ರಗೊಂಡಿದೆ. ಹೊರಗಡೆ ಮಾಂಸದ ಮುದ್ದೆ ಬಿದ್ದುಕೊಂಡಿರುವ ದೃಶ್ಯ ಸೆರೆಯಾಗಿದ್ದು ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿದೆ.
Craker blast two horrifically killed at Venur Belthangady in Mangalore. Two workers were killed in an explosion at a firecracker warehouse in Kukkadi village of Katyaru in Beltangady taluk of Dakshina Kannada district. The mishap took place in the Fireworks warehouse of Solid Fire Works belonging to Basheer. The worker jumped out of the warehouse at the sound of the firework explosion. The incident took place under the jurisdiction of Venur police station.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm