ಬ್ರೇಕಿಂಗ್ ನ್ಯೂಸ್
30-01-24 08:17 pm Mangalore Correspondent ಕರಾವಳಿ
ಮಂಗಳೂರು, ಜ.30: ಕಾಶ್ಮೀರದಲ್ಲಿ ಲಾಲ್ ಚೌಕದಲ್ಲಿ ಧೈರ್ಯ ಇದ್ದವರು ರಾಷ್ಟ್ರ ಧ್ವಜ ಹಾರಿಸಿ ಎಂದಿದ್ದರು. ಆಗ ನಾವು ಬಿಜೆಪಿಯವರು ರಾಷ್ಟ್ರ ಧ್ವಜ ಹಾರಿಸಿದ್ದು, ಕಾಂಗ್ರೆಸಿನವರು ಎಲ್ಲಿದ್ದರು ? ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದು ಯಾರು? ಅಲ್ಲಿ ನಾವು ರಾಷ್ಟ್ರ ಧ್ವಜ ಹಾರಿಸಿದಾಗ ಲಾಠಿಚಾರ್ಜ್ ಮಾಡಿದ್ರಲ್ಲಾ ಕಾಂಗ್ರೆಸಿಗರು. ಇವರ ರಾಷ್ಟ್ರ ಧ್ವಜದ ಮೇಲಿನ ಪ್ರೇಮ ಆಗ ಎಲ್ಲಿತ್ತು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರೇ 50 ರೂ.ನಂತೆ ಸಂಗ್ರಹಿಸಿ ಆರು ಲಕ್ಷ ವೆಚ್ಚದಲ್ಲಿ ಧ್ವಜಸ್ತಂಭ ಏರಿಸಿದ್ದರು. ತಿಂಗಳ ಕಾಲ ಧ್ವಜಸ್ತಂಭದ ಕೆಲಸ ಮಾಡಿದ್ದರು. ಆದರೆ ಅಲ್ಲಿ ರಾಮನ ಮಂದಿರದ ನೆನಪಲ್ಲಿ ಕೇಸರಿ ಬಣ್ಣದ ಹನುಮ ಧ್ವಜ ಏರಿಸಿದ್ದನ್ನು ಸಿದ್ದರಾಮಯ್ಯರಿಗೆ ಸಹಿಸಕ್ಕಾಗಿಲ್ಲ.
ಇವರಿಗೆ ಈಗ ರಾಷ್ಟ್ರ ಧ್ವಜದ ಮೇಲೆ ಅಭಿಮಾನ ಉಕ್ಕಿ ಹರಿದಿದೆ. ರಾಷ್ಟ್ರ ಧ್ವಜದ ಅಭಿಯಾನ ಮಾಡುತ್ತಾರಂತೆ. ಆದರೆ ರಾಷ್ಟ್ರ ಧ್ವಜದ ಪ್ರಶ್ನೆ ಬಂದಾಗ, ಇವರೆಲ್ಲ ಸುಮ್ಮನಿದ್ದರು ಎನ್ನೋದನ್ನು ನಾವು ಪ್ರಶ್ನೆ ಮಾಡಲೇಬೇಕು.
ಸಿದ್ದರಾಮಯ್ಯ ತನ್ನ ಹೆಸರಲ್ಲಿ ರಾಮ ಇದೆ ಅಂತಾರೆ. ಹೆಸರಲ್ಲಿ ರಾಮ ಇದ್ದರೇನು, ಹೃದಯದಲ್ಲಿ ಟಿಪ್ಪು ಟಿಪ್ಪು ಅಂತಿದ್ದೀರಲ್ಲಾ ನೀವು. ವೀರಪ್ಪನ್ ಹೆಸರಿನಲ್ಲಿ ವೀರ ಮತ್ತು ಅಪ್ಪ ಎಂಬ ಹೆಸರು ಇದ್ದಂತೆ. ವೀರಪ್ಪನ್ ಅಂದ್ರೆ ಡಕಾಯಿತರು, ಕಳ್ಳರಿಗೆಲ್ಲ ಲೀಡರ್ ಆಗಿದ್ದವ ಎಂದು ಅಶೋಕ್ ವ್ಯಂಗ್ಯವಾಡಿದರು.
ಲೋಕಸಭೆ ಚುನಾವಣೆ ಗೆಲುವೇ ನಮ್ಮ ಗುರಿ. ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ಗೆದ್ದರೆ ಈ ಸರ್ಕಾರ ಒಂದು ತಿಂಗಳು ಇರಲ್ಲ. ಅಲ್ಲಿದ್ದವರೇ ಈ ಸರ್ಕಾರ ಇರಬಾರದು ಅಂತ ಬಿಟ್ಟು ಬರ್ತಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕೊಡುವ ಉತ್ತರವೇ ಇವರಿಗೆ ಕೊನೆ ಮೊಳೆಯಾಗಲಿದೆ. ಅದಕ್ಕಾಗಿ ನಾವು ಸಜ್ಜಾಗಬೇಕಿದೆ ಎಂದು ಅಶೋಕ್ ಹೇಳಿದರು.
Mangalore R Ashok slams congress during Bjp Satish Kumpala being district president. He questioned which government was there during national flag being placed at Idgah maiden.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm