ಬ್ರೇಕಿಂಗ್ ನ್ಯೂಸ್
31-01-24 03:25 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ಗಳಿಗೆ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್ಗೆ ಮಹೇಶ್ ಕುಮಾರ್ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.
ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿದ್ದ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
Mangalore Acp Mahesh Kumar including many inspectors transferred. Many from Dakshina Kannada have been Transferred by the government. Mahesh Kumar has been posted to Mysuru.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm