ಬ್ರೇಕಿಂಗ್ ನ್ಯೂಸ್
31-01-24 10:23 pm Mangalore Correspondent ಕರಾವಳಿ
ಪುತ್ತೂರು, ಜ.31: ಡೆಂಗ್ಯೂ ಜ್ವರಕ್ಕೆ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ.
ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು (31) ಮೃತ ಯುವಕ. ಶಿಜು ರವಿವಾರ ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆದು ಜ್ವರ ಪರೀಕ್ಷೆ ಮಾಡಿದ್ದರು. ಈ ವೇಳೆ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ಮನೆಗೆ ಬಂದಿದ್ದ ಶಿಜು ಅವರಿಗೆ ಜ್ವರ ಉಲ್ಬಣಗೊಂಡಿದ್ದು ಮತ್ತೆ ಮರು ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದ್ದು, ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಶಿಜು ಮೃತಪಟ್ಟಿದ್ದರು. ಶಿಜು ಅವರು ಮಲಂಕರ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯದ ರೆ.ಫಾ. ಥಾಮಸ್ ಅವರ ಸಹೋದರ. ಶಿಜು ಅವರು ತಾಯಿ, ಪತ್ನಿ, ಸಹೋದರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
A youth died of dengue fever at Vimalagiri in Kutruppadi village of Kadaba taluk.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm