ಬ್ರೇಕಿಂಗ್ ನ್ಯೂಸ್
23-11-20 10:22 am Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 23 : ಓಮ್ನಿ ಚಾಲಕನ ಧಾವಂತಕ್ಕೆ ಬೈಕ್ ಚಾಲಕ ದುರಂತ ಸಾವು ಕಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೊಲ್ಪೋಡಿ ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ 10.45 ಗಂಟೆ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಓಮ್ನಿ ಕಾರನ್ನು ಯೋಗೀಶ್ ಎಂಬಾತ ಚಲಾಯಿಸಿಕೊಂಡು ಬಂದಿದ್ದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಬಾಳ್ತಿಲ ಗ್ರಾಮದ, ಬಜರಂಗದಳ ಕಾರ್ಯಕರ್ತ ಯತಿರಾಜ್ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಓಮ್ನಿ ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಓಮ್ನಿ ಚಾಲಕನ ಧಾವಂತಕ್ಕೆ ಇತರೇ ವಾಹನಗಳಿಗೂ ತಾಗಿ ಅಪಘಾತವಾಗಿದ್ದು ಸ್ಥಳದಲ್ಲಿದ್ದ ವಿದ್ಯುತ್ ಕಂಬ ಜಖಂ ಆಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಹೊರಬರಲಾಗದೆ ಕಾರಿನೊಳಗೆ ಸಿಲುಕಿದ್ದ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದ್ದರಿಂದ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿತ್ತು.
A man died in a road accident that occurred on the night of Sunday, November 22. The deceased has been identified as Yathiraj Kalladka (30). He is said to be activist of a pro-Hindu organisation.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm