ಬ್ರೇಕಿಂಗ್ ನ್ಯೂಸ್
23-11-20 10:22 am Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 23 : ಓಮ್ನಿ ಚಾಲಕನ ಧಾವಂತಕ್ಕೆ ಬೈಕ್ ಚಾಲಕ ದುರಂತ ಸಾವು ಕಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೊಲ್ಪೋಡಿ ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ 10.45 ಗಂಟೆ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಓಮ್ನಿ ಕಾರನ್ನು ಯೋಗೀಶ್ ಎಂಬಾತ ಚಲಾಯಿಸಿಕೊಂಡು ಬಂದಿದ್ದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಬಾಳ್ತಿಲ ಗ್ರಾಮದ, ಬಜರಂಗದಳ ಕಾರ್ಯಕರ್ತ ಯತಿರಾಜ್ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಓಮ್ನಿ ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಓಮ್ನಿ ಚಾಲಕನ ಧಾವಂತಕ್ಕೆ ಇತರೇ ವಾಹನಗಳಿಗೂ ತಾಗಿ ಅಪಘಾತವಾಗಿದ್ದು ಸ್ಥಳದಲ್ಲಿದ್ದ ವಿದ್ಯುತ್ ಕಂಬ ಜಖಂ ಆಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಹೊರಬರಲಾಗದೆ ಕಾರಿನೊಳಗೆ ಸಿಲುಕಿದ್ದ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದ್ದರಿಂದ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿತ್ತು.
A man died in a road accident that occurred on the night of Sunday, November 22. The deceased has been identified as Yathiraj Kalladka (30). He is said to be activist of a pro-Hindu organisation.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm