ಬ್ರೇಕಿಂಗ್ ನ್ಯೂಸ್
02-02-24 09:20 pm Mangalore Correspondent ಕರಾವಳಿ
ಮಂಗಳೂರು, ಫೆ.2: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆಗೆ ಮಧ್ಯಂತರ ತಡೆ ಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಮಸೀದಿ ಕಮಿಟಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದು ಫೆ.6ಕ್ಕೆ ವಿಚಾರಣೆಗೆ ಬರಲಿದೆ. ಈ ನಡುವೆ, ಪೂಜೆಗೆ ತಡೆ ಕೋರಲು ಕೋರ್ಟ್ ನಿರಾಕರಿಸಿದೆ. ಜನವರಿ 31 ರಂದು ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಪ್ರಾರಂಭವಾಗಿದ್ದು ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕಲ್ಪಿಸಿದೆ.

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸ್ಜಿದ್ ಸಮಿತಿ ಗುರುವಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ತಡೆ ನೀಡಲು ನಿರಾಕರಿಸಿದ್ದಾರೆ. ಶುಕ್ರವಾರದ ಮುಸ್ಲಿಮರ ಪ್ರಾರ್ಥನೆ ಹಿನ್ನೆಲೆಯಲ್ಲಿ ವಾರಣಾಸಿ ಮಸೀದಿ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಿದೆ. ಅಲ್ಲದೆ, ಮಸೀದಿ ಕಮಿಟಿಯು ಜಿಲ್ಲಾ ಕೋರ್ಟಿನ ಆದೇಶ ವಿರೋಧಿಸಿ ಶುಕ್ರವಾರ ವಾರಣಾಸಿ ನಗರ ಬಂದ್ ಮಾಡುವಂತೆ ವರ್ತಕರಿಗೆ ಕರೆ ನೀಡಿತ್ತು. ಮುಸ್ಲಿಂ ಏರಿಯಾಗಳಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಬಂದ್ ಮಾಡಿದ್ದರು. ಮುಸ್ಲಿಂ ಬಾಹುಳ್ಯದ ಪ್ರದೇಶಗಳು ಪೂರ್ತಿ ಬಂದ್ ಆಗಿದ್ದವು.
The Allahabad high court on Friday declined an interim stay on the Varanasi court order allowing Hindu prayers in the Gyanvapi mosque cellar, known as Vyas Tehkhana, asking the Muslim side to amend its plea.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm