ಬ್ರೇಕಿಂಗ್ ನ್ಯೂಸ್
02-02-24 09:20 pm Mangalore Correspondent ಕರಾವಳಿ
ಮಂಗಳೂರು, ಫೆ.2: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆಗೆ ಮಧ್ಯಂತರ ತಡೆ ಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಮಸೀದಿ ಕಮಿಟಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದು ಫೆ.6ಕ್ಕೆ ವಿಚಾರಣೆಗೆ ಬರಲಿದೆ. ಈ ನಡುವೆ, ಪೂಜೆಗೆ ತಡೆ ಕೋರಲು ಕೋರ್ಟ್ ನಿರಾಕರಿಸಿದೆ. ಜನವರಿ 31 ರಂದು ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಪ್ರಾರಂಭವಾಗಿದ್ದು ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕಲ್ಪಿಸಿದೆ.

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸ್ಜಿದ್ ಸಮಿತಿ ಗುರುವಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ತಡೆ ನೀಡಲು ನಿರಾಕರಿಸಿದ್ದಾರೆ. ಶುಕ್ರವಾರದ ಮುಸ್ಲಿಮರ ಪ್ರಾರ್ಥನೆ ಹಿನ್ನೆಲೆಯಲ್ಲಿ ವಾರಣಾಸಿ ಮಸೀದಿ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಿದೆ. ಅಲ್ಲದೆ, ಮಸೀದಿ ಕಮಿಟಿಯು ಜಿಲ್ಲಾ ಕೋರ್ಟಿನ ಆದೇಶ ವಿರೋಧಿಸಿ ಶುಕ್ರವಾರ ವಾರಣಾಸಿ ನಗರ ಬಂದ್ ಮಾಡುವಂತೆ ವರ್ತಕರಿಗೆ ಕರೆ ನೀಡಿತ್ತು. ಮುಸ್ಲಿಂ ಏರಿಯಾಗಳಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಬಂದ್ ಮಾಡಿದ್ದರು. ಮುಸ್ಲಿಂ ಬಾಹುಳ್ಯದ ಪ್ರದೇಶಗಳು ಪೂರ್ತಿ ಬಂದ್ ಆಗಿದ್ದವು.
The Allahabad high court on Friday declined an interim stay on the Varanasi court order allowing Hindu prayers in the Gyanvapi mosque cellar, known as Vyas Tehkhana, asking the Muslim side to amend its plea.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm