ಬ್ರೇಕಿಂಗ್ ನ್ಯೂಸ್
03-02-24 06:53 pm Mangalore Correspondent ಕರಾವಳಿ
ಉಳ್ಳಾಲ, ಫೆ.3 ರೈಲ್ವೇ ಇಲಾಖೆ ಸುಪರ್ದಿಗೆ ಒಳಪಟ್ಟ ಜಮೀನಿನಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾಗುತ್ತಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ರೈಲ್ವೇ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಡೆ ಹಿಡಿದಿದ್ದಾರೆ.
ಸೋಮೇಶ್ವರ ಉಚ್ಚಿಲ ರೈಲ್ವೇ ಗೇಟ್ ಬಳಿಯ ಅಂಚಿಕಟ್ಟೆ ಎಂಬಲ್ಲಿ ಹಳಿಯ ಪಕ್ಕದ ಕಚ್ಚಾ ರಸ್ತೆಗೆ ಶನಿವಾರ ಬೆಳಗ್ಗೆ ಕಾಂಕ್ರೀಟೀಕರಣ ಕಾಮಗಾರಿ ಆರಂಭಿಸಲಾಗಿತ್ತು. ಈ ಬಗ್ಗೆ ರೈಲ್ವೇ ಅಧಿಕಾರಿಗಳಿಗೆ ದೂರು ಹೋದ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು ಕಾಮಗಾರಿ ತಡೆದಿದ್ದಾರೆ. ಅಲ್ಲದೆ, ಕಚ್ಚಾ ರಸ್ತೆಗೆ ವಾಹನಗಳೇ ಪ್ರವೇಶಿಸದಂತೆ ಕಬ್ಬಿಣದ ತಡೆಬೇಲಿಗಳನ್ನ ಅಳವಡಿಸಿದ್ದಾರೆ.




ರೈಲ್ವೇ ಇಲಾಖೆಗೆ ಸಂಬಂಧಿಸಿದ ಜಾಗವೆಂದು ಗೊತ್ತಿದ್ದರೂ ಕಾಂಕ್ರೀಟ್ ರಸ್ತೆ ನಿರ್ಮಿಸಲು ಮುಂದಾದ ನಗರೋತ್ಥಾನ ಯೋಜನೆಯ ಅಧಿಕಾರಿಗಳಿಗೆ ಏನೆನ್ನಬೇಕೋ. ಕನಿಷ್ಠ ವಾಹಗಳನ್ನದಾರೂ ರಸ್ತೆಯಲ್ಲಿ ಓಡಿಸುತ್ತಿದ್ದೆವು. ಅದಕ್ಕೂ ತಡೆಬೇಲಿ ಬೀಳಿಸಿದ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
Concrete road in railway property, officials stop work at Uchila in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm