ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm