ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.

ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm