ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.

ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm