ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.

ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm