ಬ್ರೇಕಿಂಗ್ ನ್ಯೂಸ್
05-02-24 08:51 pm Mangalore Correspondent ಕರಾವಳಿ
ಮಂಗಳೂರು ಫೆ.5: ಆಟೋ ರಿಕ್ಷಾ ಚಾಲಕ- ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಒಂದು ದಿನ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥಾ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದ ಆಟೋ ಚಾಲಕರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನಗರದಲ್ಲಿ ಬ್ಯಾಟರಿ ಚಾಲಿತ ಆಟೋಗಳ ಹಾವಳಿ ವಿಪರೀತವಾಗಿದ್ದು ಅವುಗಳಿಂದ ಇತರ ಪೆಟ್ರೋಲ್ ಮತ್ತು ಎಲ್ ಪಿಜಿ ಚಾಲಿತ ಆಟೋಗಳಿಗೆ ಭಾರಿ ಸಮಸ್ಯೆಗಳು ಎದುರಾಗಿದೆ. ಇ- ಆಟೋಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ಸಮರ್ಪಕ ಮಾರ್ಗದರ್ಶನ ಇಲ್ಲ. 25-11-2022ರ ಬಳಿಕ ನೋಂದಣಿಯಾದಂತಹ ಬ್ಯಾಟರಿ ಜಾಲಿತ ಆಟೋರಿಕ್ಷಾಗಳಿಗೆ ವಲಯ-1ರ ಕ್ರಮ ಸಂಖ್ಯೆ ನೀಡಬಾರದು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ವಲಯ- 1 ಕ್ರಮ ಸಂಖ್ಯೆ ಇಲ್ಲದ ಯಾವುದೇ ಕಂಪೆನಿಯ ಆಟೋ ರಿಕ್ಷಾಗಳು ಮಂಗಳೂರು ನಗರ ಪ್ರವೇಶಿಸಬಾರದು. ನಗರದಲ್ಲಿ ಆಟೋ ರಿಕ್ಷಾ ನಿಲ್ದಾಣಗಳ ಕೊರತೆಯನ್ನು ಸರಿಪಡಿಸಬೇಕು. ಸಿ.ಎನ್.ಜಿ. ಅಥವಾ ಎಲ್.ಪಿ.ಜಿ. ಆಟೋ ರಿಕ್ಷಾಗಳಲ್ಲಿ ಮಂಗಳೂರು ನಗರದ ಪರವಾನಿಗೆ ಇಲ್ಲದೇ ನಕಲಿ ಆಟೋರಿಕ್ಷಾಗಳ ಹಾವಳಿ ಹೆಚ್ಚಾಗಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳ ಪರವಾನಿಗೆಯನ್ನು ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ತಮ್ಮ ಬೇಡಿಕೆಯನ್ನು ಆರ್ ಟಿಓ ಅಧಿಕಾರಿಗೆ ನೀಡಿ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆಯ ವರೆಗೂ ಆಟೋಗಳನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಚಾಲಕರು ತೊಡಗಿದ್ದರಿಂದ ನಗರದಲ್ಲಿ ಆಟೋಗಳಿಲ್ಲದೆ ಪ್ರಯಾಣಿಕರು ಪರದಾಡಬೇಕಾಯಿತು.
Protest by Auto drivers over Battery autos in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm