ಬ್ರೇಕಿಂಗ್ ನ್ಯೂಸ್
06-08-20 06:09 pm Mangalore Reporter ಕರಾವಳಿ
ಮಂಗಳೂರು, ಆ. 06 : ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇನ್ನು ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇನ್ನು ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಇಲ್ಲಿಯ ತನಕ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಪತ್ತೆಯಾದ ಪ್ರಕರಣಗಳ ಪೈಕಿ 83 ಐಎಲ್ಐ ಕೊರೊನಾ ಕೇಸ್ ಗಳಾಗಿವೆ. ಜಿಲ್ಲೆಯಲ್ಲಿ 13 ಮಂದಿಗೆ ಸಾರಿ ಪ್ರಕರಣ ಪತ್ತೆಯಾಗಿದೆ. 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 50 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ವಿದೇಶದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm