ಬ್ರೇಕಿಂಗ್ ನ್ಯೂಸ್
06-08-20 06:09 pm Mangalore Reporter ಕರಾವಳಿ
ಮಂಗಳೂರು, ಆ. 06 : ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇನ್ನು ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇನ್ನು ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಇಲ್ಲಿಯ ತನಕ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಪತ್ತೆಯಾದ ಪ್ರಕರಣಗಳ ಪೈಕಿ 83 ಐಎಲ್ಐ ಕೊರೊನಾ ಕೇಸ್ ಗಳಾಗಿವೆ. ಜಿಲ್ಲೆಯಲ್ಲಿ 13 ಮಂದಿಗೆ ಸಾರಿ ಪ್ರಕರಣ ಪತ್ತೆಯಾಗಿದೆ. 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 50 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ವಿದೇಶದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am