ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.



ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm