ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.



ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm