ಬ್ರೇಕಿಂಗ್ ನ್ಯೂಸ್
07-02-24 05:10 pm Mangaluru Correspondent ಕರಾವಳಿ
ಮಂಗಳೂರು, ಫೆ.7: ರಸ್ತೆ ಬದಿ ತಂದೆಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಹರಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಲಾರಿ ಮೊದಲಿಗೆ ಸ್ಕೂಟರಿಗೆ ಡಿಕ್ಕಿಯಾಗಿದ್ದು ಈ ವೇಳೆ, ಅಲ್ಲಿಯೇ ನಡೆದು ಹೋಗುತ್ತಿದ್ದ ಬಾಲಕಿ ಮತ್ತು ತಂದೆ ರಸ್ತೆಗೆ ಬಿದ್ದಿದ್ದಾರೆ. ಆದರೆ ಲಾರಿಯನ್ನು ನಿಲ್ಲಿಸದೆ ಮುಂದೆ ಹರಿದಿದ್ದು ಬಾಲಕಿಯ ಮೇಲಿನಿಂದಲೇ ಹರಿದು ಹೋಗಿದೆ. ತಂದೆ ಇನ್ನೊಂದು ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ. ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮುಕ್ಕ ಮಿತ್ರಪಟ್ಣದ ಯಶು ಕುಮಾರ್ ಅವರ ಪುತ್ರಿ ಮಾನ್ವಿ (12) ಮೃತ ಮಗು.


ಮಾನ್ವಿ ಎನ್ಐಟಿಕೆ ಶಾಲೆಯಲ್ಲಿ ಏಳನೇ ತರಗತಿ ಕಲಿಯುತ್ತಿದ್ದು ಶಾಲೆ ಬಿಟ್ಟು ತಂದೆಯ ಜೊತೆಗೆ ಮನೆಯ ಕಡೆಗೆ ನಡೆದು ಬರುತ್ತಿದ್ದಾಗ ಅಪಘಾತ ನಡೆದಿದೆ. ಕೂಡಲೇ ಸ್ಥಳೀಯರು ಸೇರಿ ಲಾರಿ ಚಾಲಕನಿಗೆ ಎರಡೇಟು ಬಿಗಿದಿದ್ದಾರೆ. ಲಾರಿ ಚಾಲಕ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೂ ಸ್ಥಳೀಯರು ಜೋರು ಮಾಡಿದ್ದು ಜಟಾಪಟಿ ನಡೆಸಿದ್ದಾರೆ.
Mangalore Surathkal Mukka NITK Accident, 12 year old girl dies on spot after truck rams her while she was walking. The deceased has been identifed as Manvi. She was a 7th STD Student at NITK School.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm