ಬ್ರೇಕಿಂಗ್ ನ್ಯೂಸ್
08-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.8: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಎನ್ಎಸ್ ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಉರ್ವಾದಲ್ಲಿ ಅಪಾರ್ಟ್ಮೆಂಟ್ ನಲ್ಲಿರುವ ನಳಿನ್ ಕುಮಾರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಎನ್ಎಸ್ ಯುಐ ಕಾರ್ಯಕರ್ತರನ್ನು ತಡೆದಿದ್ದಾರೆ. ಕೇಂದ್ರ ಸರ್ಕಾರ, ನಳಿನ್ ಕುಮಾರ್, ಬಿಜೆಪಿ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಪೊಲೀಸ್ ಬಂದೋಬಸ್ತ್ ನಡುವೆ ಎನ್ಎಸ್ಯು ಐ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ, ಯಾವುದೇ ಸರ್ಕಾರಿ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗ ಸಿಗುತ್ತಿಲ್ಲ. ಇದಕ್ಕೆ ಅಸಮರ್ಥ ಸಂಸದನೇ ಕಾರಣ ಎಂದು ದೂರಿದ್ದಾರೆ.
Congress NSUI Gherao Mangalore Mp Nalin Kateel house at Urwa over biased fiscal policies by the Centre towards the national capital.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm