ಬ್ರೇಕಿಂಗ್ ನ್ಯೂಸ್
08-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.8: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಎನ್ಎಸ್ ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಉರ್ವಾದಲ್ಲಿ ಅಪಾರ್ಟ್ಮೆಂಟ್ ನಲ್ಲಿರುವ ನಳಿನ್ ಕುಮಾರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಎನ್ಎಸ್ ಯುಐ ಕಾರ್ಯಕರ್ತರನ್ನು ತಡೆದಿದ್ದಾರೆ. ಕೇಂದ್ರ ಸರ್ಕಾರ, ನಳಿನ್ ಕುಮಾರ್, ಬಿಜೆಪಿ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.




ಪೊಲೀಸ್ ಬಂದೋಬಸ್ತ್ ನಡುವೆ ಎನ್ಎಸ್ಯು ಐ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ, ಯಾವುದೇ ಸರ್ಕಾರಿ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗ ಸಿಗುತ್ತಿಲ್ಲ. ಇದಕ್ಕೆ ಅಸಮರ್ಥ ಸಂಸದನೇ ಕಾರಣ ಎಂದು ದೂರಿದ್ದಾರೆ.
Congress NSUI Gherao Mangalore Mp Nalin Kateel house at Urwa over biased fiscal policies by the Centre towards the national capital.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm