ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm