ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am