ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm