ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm