ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm