ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm