ಬ್ರೇಕಿಂಗ್ ನ್ಯೂಸ್
09-02-24 01:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಹೆಸರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗಷ್ಟೆ ವಿನಿಯೋಗ ಆಗಬೇಕು. ಹಿಂದುಗಳ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ಫೇಸ್ಬುಕ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿರುವ ತೆರಿಗೆ ಹಣದಲ್ಲಿ ಹಿಂದುಗಳ ಪಾಲು ಎಷ್ಟು? ಇದರಲ್ಲಿ ಹಿಂದುಗಳ ಅಭಿವೃದ್ಧಿಗೆ ಉಪಯೋಗ ಆಗುತ್ತಿರುವುದೆಷ್ಟು ? ಹಿಂದುಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಕಿರುವ ಪೋಸ್ಟ್ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.



ಶಾಸಕನ ಪೋಸ್ಟ್ ಬಗ್ಗೆ ಫೇಸ್ಬುಕ್ ನಲ್ಲಿ ಪರ - ವಿರೋಧ ಚರ್ಚೆಯಾಗಿದೆ. ಅಲ್ಲದೆ, ನೀವು ಯಾರ ತೆರಿಗೆಯಲ್ಲಿ ಖರ್ಚು ಮಾಡುತ್ತಿದ್ದೀರಿ, ಕೇವಲ ಹಿಂದುಗಳದ್ದಾ ? ಎಂದೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ರೀತಿ ಹಿಂದು - ಮುಸ್ಲಿಂ ಅಂತ ಯಾಕೆ ವಿಭಜನೆ ಮಾಡುತ್ತೀರಿ ಎಂದು ಟೀಕೆ ಮಾಡಿದ್ದಾರೆ.
Tax money of Hindus should be given to Hindus not to any other community, MLA Harish Poonja sparks controversy by stating that that the tax money should be used only for the development of Hindus.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm