ಬ್ರೇಕಿಂಗ್ ನ್ಯೂಸ್
09-02-24 01:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಹೆಸರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗಷ್ಟೆ ವಿನಿಯೋಗ ಆಗಬೇಕು. ಹಿಂದುಗಳ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ಫೇಸ್ಬುಕ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿರುವ ತೆರಿಗೆ ಹಣದಲ್ಲಿ ಹಿಂದುಗಳ ಪಾಲು ಎಷ್ಟು? ಇದರಲ್ಲಿ ಹಿಂದುಗಳ ಅಭಿವೃದ್ಧಿಗೆ ಉಪಯೋಗ ಆಗುತ್ತಿರುವುದೆಷ್ಟು ? ಹಿಂದುಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಕಿರುವ ಪೋಸ್ಟ್ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.



ಶಾಸಕನ ಪೋಸ್ಟ್ ಬಗ್ಗೆ ಫೇಸ್ಬುಕ್ ನಲ್ಲಿ ಪರ - ವಿರೋಧ ಚರ್ಚೆಯಾಗಿದೆ. ಅಲ್ಲದೆ, ನೀವು ಯಾರ ತೆರಿಗೆಯಲ್ಲಿ ಖರ್ಚು ಮಾಡುತ್ತಿದ್ದೀರಿ, ಕೇವಲ ಹಿಂದುಗಳದ್ದಾ ? ಎಂದೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ರೀತಿ ಹಿಂದು - ಮುಸ್ಲಿಂ ಅಂತ ಯಾಕೆ ವಿಭಜನೆ ಮಾಡುತ್ತೀರಿ ಎಂದು ಟೀಕೆ ಮಾಡಿದ್ದಾರೆ.
Tax money of Hindus should be given to Hindus not to any other community, MLA Harish Poonja sparks controversy by stating that that the tax money should be used only for the development of Hindus.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm