ಬ್ರೇಕಿಂಗ್ ನ್ಯೂಸ್
09-02-24 03:01 pm Mangalore Correspondent ಕರಾವಳಿ
ಮಂಗಳೂರು, ಫೆ.9: ಖಾಸಗಿ ಬಸ್ ಚಲಿಸುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದ ವೃದ್ಧೆಯೊಬ್ಬರು ಆಯತಪ್ಪಿ ಹೊರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಬಳಿಯ ಮಾಣಿ ಹೆದ್ದಾರಿಯಲ್ಲಿ ನಡೆದಿದೆ.
ಜ.31ರಂದು ಘಟನೆ ನಡೆದಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ರಾಧಾ(66) ಫೆ.6ರಂದು ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಬಸ್ಸಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧ ಮಹಿಳೆ ಬಸ್ಸಿನಲ್ಲಿ ಕುಳಿತುಕೊಂಡಿದ್ದಾಗ ಮಗು ಹಿಡಿದು ಬಂದ ಮುಸ್ಲಿಂ ಮಹಿಳೆಗೆ ತನ್ನ ಸೀಟು ಬಿಟ್ಟುಕೊಟ್ಟಿದ್ದರು. ಸೀಟು ಕೊಟ್ಟು ಅಲ್ಲಿಯೇ ಎದ್ದು ನಿಂತಿದ್ದಾಗಲೇ ಕೈಗೆ ಕಂಬ ಸಿಗದೆ ಆಯತಪ್ಪಿ ಬಾಗಿಲ ಮೂಲಕ ಹೊರಕ್ಕೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿ ವೃದ್ಧೆಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ದಿನಗಳ ಬಳಿಕ ವೃದ್ಧೆ ರಾಧಾ ಮೃತಪಟ್ಟಿದ್ದಾರೆ.
#Mangalore Old Women falls from
— Headline Karnataka (@hknewsonline) February 9, 2024
Speeding bus at #Mani in #Vitla, dies on spot. The deceased has been identified as Radha (66). The incident has been recorded in the cctv of the bus. pic.twitter.com/40uhSEDtM4
Mangalore Old Women falls from Speeding bus at Mani in Vitla, dies on spot. The deceased has been identified as Radha (66). The incident has been recorded in the cctv of the bus.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm