ಬ್ರೇಕಿಂಗ್ ನ್ಯೂಸ್
09-02-24 03:01 pm Mangalore Correspondent ಕರಾವಳಿ
ಮಂಗಳೂರು, ಫೆ.9: ಖಾಸಗಿ ಬಸ್ ಚಲಿಸುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದ ವೃದ್ಧೆಯೊಬ್ಬರು ಆಯತಪ್ಪಿ ಹೊರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಬಳಿಯ ಮಾಣಿ ಹೆದ್ದಾರಿಯಲ್ಲಿ ನಡೆದಿದೆ.
ಜ.31ರಂದು ಘಟನೆ ನಡೆದಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ರಾಧಾ(66) ಫೆ.6ರಂದು ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಬಸ್ಸಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧ ಮಹಿಳೆ ಬಸ್ಸಿನಲ್ಲಿ ಕುಳಿತುಕೊಂಡಿದ್ದಾಗ ಮಗು ಹಿಡಿದು ಬಂದ ಮುಸ್ಲಿಂ ಮಹಿಳೆಗೆ ತನ್ನ ಸೀಟು ಬಿಟ್ಟುಕೊಟ್ಟಿದ್ದರು. ಸೀಟು ಕೊಟ್ಟು ಅಲ್ಲಿಯೇ ಎದ್ದು ನಿಂತಿದ್ದಾಗಲೇ ಕೈಗೆ ಕಂಬ ಸಿಗದೆ ಆಯತಪ್ಪಿ ಬಾಗಿಲ ಮೂಲಕ ಹೊರಕ್ಕೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿ ವೃದ್ಧೆಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ದಿನಗಳ ಬಳಿಕ ವೃದ್ಧೆ ರಾಧಾ ಮೃತಪಟ್ಟಿದ್ದಾರೆ.
#Mangalore Old Women falls from
— Headline Karnataka (@hknewsonline) February 9, 2024
Speeding bus at #Mani in #Vitla, dies on spot. The deceased has been identified as Radha (66). The incident has been recorded in the cctv of the bus. pic.twitter.com/40uhSEDtM4
Mangalore Old Women falls from Speeding bus at Mani in Vitla, dies on spot. The deceased has been identified as Radha (66). The incident has been recorded in the cctv of the bus.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm