ಬ್ರೇಕಿಂಗ್ ನ್ಯೂಸ್
09-02-24 03:01 pm Mangalore Correspondent ಕರಾವಳಿ
ಮಂಗಳೂರು, ಫೆ.9: ಖಾಸಗಿ ಬಸ್ ಚಲಿಸುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದ ವೃದ್ಧೆಯೊಬ್ಬರು ಆಯತಪ್ಪಿ ಹೊರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಬಳಿಯ ಮಾಣಿ ಹೆದ್ದಾರಿಯಲ್ಲಿ ನಡೆದಿದೆ.
ಜ.31ರಂದು ಘಟನೆ ನಡೆದಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ರಾಧಾ(66) ಫೆ.6ರಂದು ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಬಸ್ಸಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧ ಮಹಿಳೆ ಬಸ್ಸಿನಲ್ಲಿ ಕುಳಿತುಕೊಂಡಿದ್ದಾಗ ಮಗು ಹಿಡಿದು ಬಂದ ಮುಸ್ಲಿಂ ಮಹಿಳೆಗೆ ತನ್ನ ಸೀಟು ಬಿಟ್ಟುಕೊಟ್ಟಿದ್ದರು. ಸೀಟು ಕೊಟ್ಟು ಅಲ್ಲಿಯೇ ಎದ್ದು ನಿಂತಿದ್ದಾಗಲೇ ಕೈಗೆ ಕಂಬ ಸಿಗದೆ ಆಯತಪ್ಪಿ ಬಾಗಿಲ ಮೂಲಕ ಹೊರಕ್ಕೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿ ವೃದ್ಧೆಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ದಿನಗಳ ಬಳಿಕ ವೃದ್ಧೆ ರಾಧಾ ಮೃತಪಟ್ಟಿದ್ದಾರೆ.
#Mangalore Old Women falls from
— Headline Karnataka (@hknewsonline) February 9, 2024
Speeding bus at #Mani in #Vitla, dies on spot. The deceased has been identified as Radha (66). The incident has been recorded in the cctv of the bus. pic.twitter.com/40uhSEDtM4
Mangalore Old Women falls from Speeding bus at Mani in Vitla, dies on spot. The deceased has been identified as Radha (66). The incident has been recorded in the cctv of the bus.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm