ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am