ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm