ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm