ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
05-06-25 10:10 am
Mangalore Correspondent
ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆ...
04-06-25 10:43 pm
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm