ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.

ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 08:55 pm
HK News Desk
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm